ತಾಲ್ಲೂಕು ಪಂಚಾಯಿತಿ ಸದಸ್ಯ ಶಂಕರ್ರೆಡ್ಡಿ, ಪುರಸಭಾ ಸದಸ್ಯರಾದ ಕಾಂತಲಕ್ಷ್ಮೀ, ಸುರೇಶ್, ಅಲ್ಲಾಬಕಾಷ್, ಮುನಿರಾಜು, ಗಣೇಶ್, ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ವಿಜಯಕೃಷ್ಣ, ಎಸ್ಡಿಎಂಸಿ ಅಧ್ಯಕ್ಷ ರವಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಎಂ.ವಿಜಯಲಕ್ಷ್ಮೀ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ, ಮಕ್ಕಳ ಹಬ್ಬದ ಮಾರ್ಗದರ್ಶಿ ಚಂದ್ರಬಾಬು, ಸಮೂಹ ಸಂಪನ್ಮೂಲ ವ್ಯಕ್ತಿ ದತ್ತಾತ್ತ್ರೇಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಬಿ.ಎಂ.ರತ್ನಮ್ಮ, ಮುಖ್ಯಶಿಕ್ಷಕಿ ಅನುರಾಧಮ್ಮ, ಹೈಮಾವತಿ, ಪ್ರಭಾವತಿ ಇದ್ದರು.