ಭಕ್ತರ ನೂಕುನುಗ್ಗಲು ಉಂಟಾಗದಂತೆ ಸರತಿ ಸಾಲಿನಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯದ ಒಳಭಾಗದಲ್ಲಿ ವಿವಿಧ ಹೂವುಗಳಿಂದ ಇಡೀ ದೇವಾಲಯವನ್ನು ಅಲಂಕರಿಸಲಾಗಿತ್ತು. ದೇವರ ದರ್ಶನಕ್ಕೆ ಬಂದಿದ್ದ ಎಲ್ಲಾ ಭಕ್ತರಿಗೆ ದೇವಾಲಯದಿಂದ ನಡೆಸಲಾಗುತ್ತಿರುವ ಅನ್ನದಾಸೋಹ ಭವನದಲ್ಲಿ ಪ್ರಸಾದ ಸೌಲಭ್ಯ
ಕಲ್ಪಿಸಲಾಗಿತ್ತು.