ಬಯಲು ಸೀಮೆ ಪ್ರದೇಶದಲ್ಲಿ ಪ್ರಮುಖ ಆಹಾರ ಬೆಳೆಯಾಗಿರುವ ರಾಗಿ ಧಾನ್ಯಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ಒಂದು ಹೆಕ್ಟೇರ್ ಜಮೀನಿನಲ್ಲಿ ಬಿತ್ತನೆ ಮಾಡಲು ಬೇಕಾದ ಗುಣಮಟ್ಟದ ಬೀಜದ ಬಳಕೆ, ಕೊಟ್ಟಿಗೆ ಮತ್ತು ಸಾವಯವ ಗೊಬ್ಬರ, ಲಘು ಪೋಷಕಾಂಶದ ಗೊಬ್ಬರದ ಬಳಕೆ, ಬೆಳೆಗಳ ಮಧ್ಯೆ ಅಂತರ ಬೇಸಾಯ (ಹುರಳಿ ಮತ್ತು ಅವರೆ), ಬೀಜೋಪಚಾರ, ಸಸ್ಯ ಸಂರಕ್ಷಣಾ ಕ್ರಮ ಎಲ್ಲವನ್ನು ಮಾನದಂಡವನ್ನಾಗಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದರು.