ಗೀತಂ ಕ್ಯಾಂಪಸ್ನ ಸಹಾಯಕ ಕುಲಪತಿ ಪ್ರೊ.ಪಿ.ವಿ.ಸಿವಪುಲ್ಲಯ್ಯ, ಗೀತಂ ಸ್ಕೂಲ್ ಆಫ್ ಟೆಕ್ನಾಲಜಿ ನಿರ್ದೇಶಕ ಪ್ರೊ.ಕೆ.ವಿಜಯಭಾಸ್ಕರ ರಾಜು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ದ್ಯಾಮಪ್ಪ, ಗೀತಂ ವಿವಿ ಆಡಳಿತ ಮತ್ತು ದಾಖಲಾತಿ ನಿರ್ದೇಶಕ ಡಿ.ವಂಶಿ, ಬಿಸಿನೆಸ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡಿಸ್ನ ನಿರ್ದೇಶಕ ಪ್ರೊ.ಎಂ.ವಿ.ರಾಮಪ್ರಸಾದ್ ಭಾಗವಹಿಸಿದ್ದರು.