ನಗರದ ಅಂಚಿನ ನಾಗರಕೆರೆ, ಶಿವಪುರ, ಬಾಶೆಟ್ಟಿಹಳ್ಳಿ,ಕೋಡಿಹಳ್ಳಿ ಕೆರೆಗಳಿಗೆ ಪ್ರತಿ ದಿನ ಬೆಳಗಾಗುತ್ತಲೇ ಆಹಾರ ಹುಡುಕಿಕೊಂಡು ಕುಟುಂಬ ಸಮೇತ ಹಾರಿ ಬರುವ ನೂರಾರು ಬಿಳಿ ಬಣ್ಣದ ಕೊಕ್ಕರೆಗಳು ವಾಸಕ್ಕೆ ಆಯ್ಕೆ ಮಾಡಿಕೊಂಡಿರುವುದ ಮಾತ್ರ ನಗರದ ನ್ಯಾಯಾಲಯ ಆವರಣದಲ್ಲಿ ಬೆಳೆದಿರುವ ಹಚ್ಚಹಸಿರಿನ ಮರಗಳ ಉದ್ಯಾನವನ್ನು.