ರಾಜ್ಯ ಹೈಕೋರ್ಟ್ ನ್ಯಾಯಾಧೀಶ ಕೆ.ಎನ್.ಫಣೀಂದ್ರ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್, ಸಿಇಒ ಎನ್.ಎಂ.ನಾಗರಾಜು, ಜಿಲ್ಲಾ ನ್ಯಾಯಾಧೀಶರಾದ ವಿ.ಶ್ರೀಶಾನಂದ, ಕರ್ನಾಟಕ ಜುಡಿಶೀಯಲ್ ಅಕಾಡೆಮಿ ನಿರ್ದೇಶಕರಾದ ಪ್ರಭಾವತಿ.ಎಂ.ಹಿರೇಮಠ, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಆರ್.ಸೋಮಶೇಖರ್, ಪಬ್ಲಿಕ್ ಪ್ರಾಸಿಕ್ಯೂಟರ್ ನಮಿತಾ ಮಹೇಶ್.ಬಿ.ಜಿ, ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಯಶವಂತ್ ಕುಮಾರ್ ಇದ್ದರು.