ದೆಹಲಿಯಲ್ಲಿ ನಿರ್ಭಯ ಮೇಲಿನ ಹತ್ಯಾಚಾರಿಗಳಿಗೆ ತ್ವರಿತವಾಗಿ ಶಿಕ್ಷೆಯಾಗಿದ್ದರೆ ಇಂತಹ ಪ್ರಕರಣಗಳು ಮರುಕಳಿಸುತ್ತಿರಲಿಲ್ಲ. ದೇಶದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವ ನಿಟ್ಟಿನಲ್ಲಿ ಹೊಸ ಯೋಜನೆ, ಕಾನೂನು ಜಾರಿಯಾಗಬೇಕಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಲೇ ಇವುಗಳಲ್ಲಿ ಬೆಳಕಿಗೆ ಬರುತ್ತಿರುವ ಪ್ರಕರಣಗಳು ಕೆಲವಷ್ಟೇ ಎಂದರು.