ಪಟ್ಟಣದ 19ನೇ ವಾರ್ಡ್ನ ರಹಮತ್ ನಗರದಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ವಿದ್ಯಾರ್ಥಿ ಜು.31ರಂದು ಬೆಳಿಗ್ಗೆ ಸ್ನೇಹಿತನೊಂದಿಗೆ ಕಾಲೇಜಿಗೆ ಎಂದು ಹೋದವನು ವಾಪಸ್ ಮನೆಗೆ ಬಂದಿಲ್ಲ. ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ಬಳಿ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ವಿದ್ಯಾರ್ಥಿ ತಂದೆ ಕೃಷ್ಣಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.