ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಸತೀಶ್, ಉಪಾಧ್ಯಕ್ಷ ಎಂ.ಚಂದ್ರಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನುರೆಡ್ಡಿ, ಜಿ.ಪಂ ಮಾಜಿ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ಜಿ.ಪಂ ಮಾಜಿ ಸದಸ್ಯ ಸಿ.ನಾಗರಾಜ್, ವೈಎಸ್ಎಂ ಮಂಜು, ರಘುವೀರ್, ಖಿಜರ್ ಅಹಮದ್, ಬಾಲಚಂದ್ರ, ಕೆ.ಸುರೇಶ್, ಚಂದ್ರ ಮೋಹನ್, ಹನುಮಂತೆಗೌಡ, ಸುಜಾತ ನಾಗರಾಜ್ ಇದ್ದರು.