ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎನ್.ಮುನಿನಾರಾಯಣಸ್ವಾಮಿ, ಹಾಲು ಡೇರಿ ಕಾರ್ಯದರ್ಶಿ ಮುನಿರಾಜು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜ್, ಉಪಾಧ್ಯಕ್ಷ ಶಂಕರ್, ಮುಖಂಡರಾದ ಬೈರೇಗೌಡ, ಮುನಿದೊಡ್ಡಪ್ಪ, ಮುಖ್ಯ ಶಿಕ್ಷಕ ತುಕರಾಂ, ಸಹ ಶಿಕ್ಷಕಿ ಬಿಂದು, ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ, ಸೊಣ್ಣಬೈಚನಹಳ್ಳಿ ಶಾಲೆ ಮುಖ್ಯ ಶಿಕ್ಷಕ ಮಂಜುನಾಥ್ ಇದ್ದರು.