ಕಾರ್ಮಿಕ, ರೈತ ವಿರೋಧಿ ನೀತಿಗಳನ್ನು ವಿರುದ್ಧ ನಡೆಯುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಲು ನಡೆದ ಸಭೆಯಲ್ಲಿ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಪ್ರಾಂತರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಸಿ.ರಾಮಕೃಷ್ಣ, ಸಿಪಿಐಎಂ ಕಾರ್ಯದರ್ಶಿ ಪಿ.ಎ.ವೆಂಕಟೇಶ್, ಶಿವಾರೆಡ್ಡಿ, ತಾಲ್ಲೂಕು ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯ್ಕ್, ಕರ್ನಾಟಕ ರಾಜ್ಯ ನೇಕಾರರ ಹಿತ ರಕ್ಷಣಾ ಸಮಿತಿ ಮಲ್ಲೇಶ್, ಎಐಟಿಯುಸಿಯ ಚಂದ್ರಕಾಂತ್, ಸಿಐಟಿಯು ತಾಲ್ಲೂಕು ಸಂಚಾಲಕರಾದ ರೇಣುಕಾರಾದ್ಯ, ಕಾಂಗ್ರೆಸ್ ಕಾರ್ಮಿಕ ಘಟಕದ ತಾಲ್ಲೂಕು ಅಧ್ಯಕ್ಷ ಶಂಕರ್, ದಲಿತ ಸಂಘಟನೆಯ ಜಿಲ್ಲಾ ಸಂಚಾಲಕ ರಾಜುಸಣ್ಣಕ್ಕಿ ಇದ್ದರು.