‘10 ರಂದು ಬೆಳಿಗ್ಗೆ 10.30ಕ್ಕೆ ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷ ಡಾ.ಅಶೋಕ್ ದವಳೆ ಶಿಬಿರ ಉದ್ಘಾಟಿಸಲಿದ್ದಾರೆ. ಜಂಟಿ ಕಾರ್ಯದರ್ಶಿ ವಿಜುಕೃಷ್ಣನ್ ತರಬೇತಿ ನೀಡಲಿದ್ದಾರೆ. ಬಿ.ಸಿ.ಬಯ್ಯಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆಪಿಆರ್ಎಸ್ ಪ್ರಧಾನ ಕಾರ್ಯದರ್ಶಿ ಯು.ಬಸವರಾಜು, ಉಪಾಧ್ಯಕ್ಷ ಎನ್.ವೆಂಕಟಾಚಲಯ್ಯ, ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್ ಭಾಗವಹಿಸಲಿದ್ದಾರೆ. ರೈತರ ಪ್ರಚಲಿತ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ, ಸಂವಾದ ನಡೆಯಲಿದೆ’ ಎಂದು ಪದಾಧಿಕಾರಿಗಳು ತಿಳಿಸಿದರು.