<p><strong>ದೇವನಹಳ್ಳಿ:</strong> ತಾಲ್ಲೂಕಿನ ಕುಂದಾಣ ಗ್ರಾಮದಲ್ಲಿ ನಡೆದ ಸಮೀಕ್ಷೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಶನಿವಾರ ಮನೆ ಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಬೇಕು. ಆಧಾರ್ ಕಾರ್ಡ್ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಲ್ಲದವರು ಲಿಂಕ್ ಮಾಡಿಕೊಳ್ಳಬೇಕು. ಹಾಗೆಯೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದರು.</p>.<p>ಜಿಲ್ಲಾಧಿಕಾರಿ ಎ.ಬಿ ಬಸವರಾಜು, ದೇವನಹಳ್ಳಿ ಪುರಸಭೆ ಅಧ್ಯಕ್ಷ ಡಿ.ಎಂ ಮುನಿಕೃಷ್ಣ, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರು ಸಿ.ಜಗನ್ನಾಥ್, ಬಯಪ ಅಧ್ಯಕ್ಷ ಶಾಂತಕುಮಾರ್, ತಹಶೀಲ್ದಾರ್ ಅನಿಲ್.ಎಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ತಾಲ್ಲೂಕಿನ ಕುಂದಾಣ ಗ್ರಾಮದಲ್ಲಿ ನಡೆದ ಸಮೀಕ್ಷೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಶನಿವಾರ ಮನೆ ಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಬೇಕು. ಆಧಾರ್ ಕಾರ್ಡ್ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಲ್ಲದವರು ಲಿಂಕ್ ಮಾಡಿಕೊಳ್ಳಬೇಕು. ಹಾಗೆಯೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದರು.</p>.<p>ಜಿಲ್ಲಾಧಿಕಾರಿ ಎ.ಬಿ ಬಸವರಾಜು, ದೇವನಹಳ್ಳಿ ಪುರಸಭೆ ಅಧ್ಯಕ್ಷ ಡಿ.ಎಂ ಮುನಿಕೃಷ್ಣ, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರು ಸಿ.ಜಗನ್ನಾಥ್, ಬಯಪ ಅಧ್ಯಕ್ಷ ಶಾಂತಕುಮಾರ್, ತಹಶೀಲ್ದಾರ್ ಅನಿಲ್.ಎಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>