<p><strong>ವಿಜಯಪುರ (ದೇವನಹಳ್ಳಿ):</strong> ಭಾರತದ ಸಾಂಸ್ಕೃತಿ ರಾಯಭಾರಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಾದರ್ಶಗಳು ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯ ಮುಖ್ಯಶಿಕ್ಷಕ ವಿ.ಮನೋಹರ್ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಮಾತಮಾಡಿದರು.</p>.<p>ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ, ವಿವೇಕಾನಂದರ ತತ್ವ ಸಿದ್ಧಾಂತಗಳನ್ನು ಹಾಗೂ ಅವರನ್ನು ಚೈತನ್ಯ ಸ್ಪೂರ್ತಿಯಾಗಿ ತೆಗೆದುಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.</p>.<p>ಇಂದಿನ ಯುವಜನಾಂಗ ಸ್ವಾಮಿ ವಿವೇಕಾನಂದ, ಗೌತಮ ಬುದ್ಧ, ಅಂಬೇಡ್ಕರ್, ಗಾಂಧೀಜಿಯಂತಹ ಮಹಾನ್ ನಾಯಕರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು. ಪೋಷಕರು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸಬೇಕಾದರೆ ವಿದ್ಯಾರ್ಥಿಗಳ ಮೇಲೆ ಸಾಕಷ್ಟು ಭರವಸೆ ಇಟ್ಟಿರುತ್ತಾರೆ. ಅವರ ಭರವಸೆಗಳನ್ನು ಹುಸಿ ಮಾಡದೆ ವಿದ್ಯಾರ್ಥಿಗಳು ಗುರಿಯತ್ತ ಸಾಗಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಭಾರತದ ಸಾಂಸ್ಕೃತಿ ರಾಯಭಾರಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಾದರ್ಶಗಳು ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯ ಮುಖ್ಯಶಿಕ್ಷಕ ವಿ.ಮನೋಹರ್ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಮಾತಮಾಡಿದರು.</p>.<p>ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ, ವಿವೇಕಾನಂದರ ತತ್ವ ಸಿದ್ಧಾಂತಗಳನ್ನು ಹಾಗೂ ಅವರನ್ನು ಚೈತನ್ಯ ಸ್ಪೂರ್ತಿಯಾಗಿ ತೆಗೆದುಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.</p>.<p>ಇಂದಿನ ಯುವಜನಾಂಗ ಸ್ವಾಮಿ ವಿವೇಕಾನಂದ, ಗೌತಮ ಬುದ್ಧ, ಅಂಬೇಡ್ಕರ್, ಗಾಂಧೀಜಿಯಂತಹ ಮಹಾನ್ ನಾಯಕರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು. ಪೋಷಕರು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸಬೇಕಾದರೆ ವಿದ್ಯಾರ್ಥಿಗಳ ಮೇಲೆ ಸಾಕಷ್ಟು ಭರವಸೆ ಇಟ್ಟಿರುತ್ತಾರೆ. ಅವರ ಭರವಸೆಗಳನ್ನು ಹುಸಿ ಮಾಡದೆ ವಿದ್ಯಾರ್ಥಿಗಳು ಗುರಿಯತ್ತ ಸಾಗಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>