ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್, ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ಸುನೀಲ್, ಬಿಜೆಪಿ ಮುಖಂಡರಾದ ಚಲುವಾದಿ ನಾರಾಯಣಸ್ವಾಮಿ, ಎ.ವಿ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಎನ್.ರಮೇಶ್ ಬಾಬು, ಆವತಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್, ತಾಲ್ಲೂಕು ಘಟಕ ಉಪಾಧ್ಯಕ್ಷ ಕೆ.ಸಿ.ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ರಾಮಮೂರ್ತಿ, ಪುರಸಭೆ ಸದಸ್ಯ ಕೋಡಿಮಂಚೇನಹಳ್ಳಿ ನಾಗೇಶ್ ಇದ್ದರು.