ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ರಾಮಮೂರ್ತಿ, ಸಮನ್ವಯಾಧಿಕಾರಿ ಎನ್.ಶಂಕರಮೂರ್ತಿ, ಬೊಮ್ಮಸಂದ್ರ ಕೈಗಾರಿಕ ಮಾಲೀಕರ ಸಂಘದ ಅಧ್ಯಕ್ಷ ಎ.ಪ್ರಸಾದ್, ಪುರಸಭಾ ಸದಸ್ಯೆ ಮಂಜುಳ ನೀಲಕಂಠಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ರೆಡ್ಡಿ, ಆನೇಕಲ್ ಸರಸ್ವತಿ ವಿದ್ಯಾ ಮಂದಿರ ಶಾಲೆಯ ಕಾರ್ಯದರ್ಶಿ ಎನ್.ಸುರೇಶ್, ಮುಖಂಡರಾದ ಪುರುಷೋತ್ತಮ್ರೆಡ್ಡಿ, ಪಿ.ಧನಂಜಯ ಹಾಜರಿದ್ದರು.