ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಲಯದ ಹುಂಡಿ ಒಡೆದು ಕಳವು

Last Updated 8 ಸೆಪ್ಟೆಂಬರ್ 2019, 13:58 IST
ಅಕ್ಷರ ಗಾತ್ರ

ವಿಜಯಪುರ: ಹೋಬಳಿಯ ಬೈರಾಪುರ ಗ್ರಾಮದ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಹುಂಡಿಯನ್ನು ಒಡೆದು ಕಳ್ಳತನ ಮಾಡಲಾಗಿದೆ.

ಹುಂಡಿಯಲ್ಲಿದ್ದ 3 ಕೆ.ಜಿ.ಯಷ್ಟು ಬೆಳ್ಳಿ ವಸ್ತುಗಳು, ಹಣ ಕಳವಾಗಿದೆ ಎಂದು ಎಂದು ಅರ್ಚಕ ವೇದಾಂತಚಾರಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT