‘ದೇವಾಲಯಗಳು ಸರ್ವಜನಾಂಗದವರಲ್ಲಿ ಸಾಮರಸ್ಯ ಮೂಡಿಸುವ ಧಾರ್ಮಿಕ ಕೇಂದ್ರಗಳಾಗಬೇಕು. ದೇವರು, ಧರ್ಮ, ಸಂಸ್ಕೃತಿ, ಪರಂಪರೆಯನ್ನು ಯುವಜನರಿಗೆ ಮನವರಿಕೆ ಮಾಡಿಕೊಡುವ ಅನಿವಾರ್ಯತೆ ಇದೆ. ಸಮಾಜದಲ್ಲಿ ಆಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕಾದರೆ ಯುವಸಮೂಹ ಪ್ರಜ್ಞಾವಂತರಾಗಬೇಕು’ ಎಂದರು.