ಪುರಸಭಾ ಅಧ್ಯಕ್ಷ ಗೋಪಾಲ್, ಉಪಾಧ್ಯಕ್ಷ ವಸಂತ್, ಸದಸ್ಯರಾದ ಎ. ಪ್ರಸಾದ್, ಎ. ಚಲಪತಿ ವಿಪ್ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಸದಸ್ಯತ್ವವನ್ನು ವಜಾಗೊಳಿಸಿ ಆದೇಶ ನೀಡಿದ್ದರು. ಈ ಆದೇಶಕ್ಕೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ದೊರೆತಿದೆ ಎಂದು
ತಿಳಿಸಿದರು.