ಎಚ್ಚರಗೊಂಡ ಜಿಲ್ಲಾಧಿಕಾರಿ ಅವರು, ಕೂಡಲೇ ಐನಾಕ್ಸ್ ಪ್ಲಾಂಟ್ ವ್ಯವಸ್ಥಾಪಕರಿಗೆ ಕರೆಮಾಡಿದಾಗ, ಮೊಬೈಲ್ ಸ್ವಿಚ್ ಆಫ್ ಆಗಿದೆದೆ. ಟ್ರಕ್ ಚಾಲಕನ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ. ನಂತರ ಹೊಸಕೋಟೆ, ನಂದಗುಡಿ, ಹಾಗೂ ತಿರುಮಶೆಟ್ಟಿಹಳ್ಳಿ ಠಾಣೆಗಳಿಗೆ ಮಾಹಿತಿ ನೀಡಿದ್ದಾರೆ. ಮೂರು ಮಂದಿ ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಆಮ್ಲಜನಕ ತುಂಬಿಸಲುನೆರವಾಗಿದ್ದಾರೆ.