ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಒಡವೆಗಳನ್ನು ಒತ್ತೆ ಇಟ್ಟು ಕನ್ನಂಬಾಡಿ ಕಟ್ಟೆ ನಿರ್ಮಾಣ ಮಾಡಿದ ಮಹನೀಯರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಬ್ಯಾಂಕ್, ಕನ್ನಡ ಸಾಹಿತ್ಯ ಪರಿಷತ್, ಸಹಕಾರ ಸಂಘಗಳನ್ನು ಸ್ಥಾಪಿಸಿದರು ಎಂದು ಸ್ಮರಿಸಿದರು.