‘ಬಿಜೆಪಿಯ ಈ ನಿರ್ಧಾರವನ್ನು ಭಾರವಾದ ಹೃದಯದಿಂದ ಸ್ವೀಕರಿಸಿದ್ದೇನೆ. ನಾವೇ ಕಟ್ಟಿ ಬೆಳೆಸಿದ ಪಕ್ಷದಲ್ಲಿ ನಮಗೆ ಸ್ಥಾನವಿಲ್ಲ ಎಂದಾಗ ನೋವಾಗುತ್ತಿದೆ ಎಂದ ಅವರು, ಜನರ ಜತೆಯಲ್ಲಿ ಉಳಿಯಲು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದು ಗೆದ್ದು ಬಂದರೆ ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ’ ತಿಳಿಸಿದರು.