ಡಿಎಸ್ಎಸ್ನ ಕರ್ನಾಟಕ ರಾಜ್ಯ ಸಂಘಟನಾ ಸಂಚಾಲಕ ಬೆನ್ನಿಗಾನಹಳ್ಳಿ ರಾಮಚಂದ್ರ, ಬೆಂಗಳೂರು ವಿಭಾಗೀಯ ಮಹಿಳಾ ಘಟಕ ಸಂಚಾಲಕಿ ಕೋಲಾರ ಮಂಜುಳ, ಗ್ರಾಮ ಸಮಿತಿ ಅಧ್ಯಕ್ಷ ಅಪ್ಪಯ್ಯ, ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ, ಸಂಘಟನಾ ಸಂಚಾಲಕ ಶಿವಾನಂದ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಖ್ಯಾತ ಗಾಯಕ ಬಿಚಹಳ್ಳಿ ಶ್ರೀನಿವಾಸ್, ಸಾಹಿತಿಗಳಾದ ವೆಂಕಟಾಪು ಸತ್ಯಂ, ಕಲಾವಿದ ಕನಕಾಚಲಂ, ಮುಖಂಡರಾದ ಶಿವು, ದೇವರಾಜ್ ಇದ್ದರು.