ಲಂಚಾವತಾರ, ನಡುಬೀದಿ ನಾರಾಯಣ, ಎತ್ತಂಗಡಿ ವೆಂಕಟಪ್ಪ ಧಾರಾವಾಹಿಗಳು ಜನರ ಮನಸ್ಸಿನಲ್ಲಿ ಈಗಲೂ ಅಚ್ಚಳಿಯದೇ ಉಳಿದಿವೆ. ಮಕ್ಮಲ್ ಟೋಪಿ, ಕಪಿಮುಷ್ಠಿ, ದೇವದಾಸಿ, ಪಶ್ಚಾತ್ತಾಪ, ಭ್ರಷ್ಟಾಚಾರ, ಚಪಲವತಾರ, ಡಬ್ಬಲ್ ತಾಳಿ, ಲಾಟರಿ ಸರ್ಕಾರ, ಸನ್ಯಾಸಿ ಸಂಸಾರ, ಸದಾರಮೆ, ಎಚ್ಚಮನಾಯಕ ನಾಟಕಗಳಿಂದ ಅವರು ಹೆಚ್ಚು ಪ್ರಸಿದ್ಧರಾಗಿದ್ದಾರೆ ಎಂದರು.