ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ, ‘ಪ್ರೊ.ಆರ್.ಎನ್.ಪಂಚಾಕ್ಷರಯ್ಯ ಮಾತನಾಡಿ, ‘ಪ್ರತಿಭಾವಂತ ವಿಭಾಗವೆಂದರೆ ಕಲಾವಿಭಾಗ. ಅತ್ಯುನ್ನತ ಸಂಸ್ಕಾರಗಳಿಗೆ ಸಾಕ್ಷಿಯಾದ ಮತ್ತು ನೆಮ್ಮದಿಯ ಜೀವನವನ್ನು ರೂಢಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಕಲಾವಿಭಾಗಕ್ಕೆ ಸೇರಲು ಕಲಾ ವಿಭಾಗದ ವಿದ್ಯಾರ್ಥಿಗಳು ಮಾರ್ಗದರ್ಶನ ಮಾಡಬೇಕು’ ಎಂದರು.