<p><strong>ವಿಜಯಪುರ (ದೇವನಹಳ್ಳಿ):</strong> ಬಿಜೆಪಿಯಲ್ಲಿ ಕಾರ್ಯಕರ್ತರು ಇದ್ದಾರೆ. ಆದರೆ, ಅವರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ನಾಯಕರ ಕೊರತೆ ಇದೆ ಎಂದು ಬಿಜೆಪಿ ನಾಯಕ ಸದಾನಂದಗೌಡ ಹೇಳಿದ್ದಾರೆ.</p><p>ಇಲ್ಲಿ ನಡೆದ ‘ಬಿಜೆಪಿ ಸಂಘಟನಾ ಪರ್ವ’ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಇದುವರೆಗೆ ನಾಯಕರಲ್ಲಿ ಕೆಲವು ಗೊಂದಲ, ಭಿನ್ನಾಭಿಪ್ರಾಯಗಳಿದ್ದವು. ಅದರ ಪರಿಣಾಮ ಕಾರ್ಯಕರ್ತರ ಮೇಲಾಗಿತ್ತು ಎಂದು ಹೇಳಿದರು.</p><p>ಈಗ ಬಿಜೆಪಿ ರಾಜ್ಯ ನಾಯಕರಿಗೆ ತಮ್ಮ ತಪ್ಪಿನ ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ತೋರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಬಿಜೆಪಿಯಲ್ಲಿ ಕಾರ್ಯಕರ್ತರು ಇದ್ದಾರೆ. ಆದರೆ, ಅವರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ನಾಯಕರ ಕೊರತೆ ಇದೆ ಎಂದು ಬಿಜೆಪಿ ನಾಯಕ ಸದಾನಂದಗೌಡ ಹೇಳಿದ್ದಾರೆ.</p><p>ಇಲ್ಲಿ ನಡೆದ ‘ಬಿಜೆಪಿ ಸಂಘಟನಾ ಪರ್ವ’ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಇದುವರೆಗೆ ನಾಯಕರಲ್ಲಿ ಕೆಲವು ಗೊಂದಲ, ಭಿನ್ನಾಭಿಪ್ರಾಯಗಳಿದ್ದವು. ಅದರ ಪರಿಣಾಮ ಕಾರ್ಯಕರ್ತರ ಮೇಲಾಗಿತ್ತು ಎಂದು ಹೇಳಿದರು.</p><p>ಈಗ ಬಿಜೆಪಿ ರಾಜ್ಯ ನಾಯಕರಿಗೆ ತಮ್ಮ ತಪ್ಪಿನ ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ತೋರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>