ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹೇಮಾವತಿ, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್, ಕಾರ್ಯಕ್ರಮ ಅಧಿಕಾರಿ ಸಣ್ಣ ಕರಿಯಪ್ಪ, ಕಾರ್ಮಿಕ ಇಲಾಖೆಯ ನಿರೀಕ್ಷಕಿ ಅಂಬಿಕಾ, ಮಕ್ಕಳ ಸಹಾಯವಾಣಿ ತಂಡದ ಸದಸ್ಯ ಮುರಳಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಗೋಪಾಲ ರೆಡ್ಡಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಲೋಕೇಶ್ ಕೆ., ಮುಖ್ಯಶಿಕ್ಷಕ ಬ್ರಹ್ಮಾನಂದ್, ಪೊಲೀಸ್ ಕಾನ್ಸ್ಟೆಬಲ್ ಸಾಬಣ್ಣ, ಸರ್ವೋದಯ ಸರ್ವಿಸ್ ಸೊಸೈಟಿಯ ಸಂಯೋಜಕ ಹರೀಶ್ ಹಾಜರಿದ್ದರು.