ಕೆನರಾ ಬ್ಯಾಂಕ್ ವ್ಯವಸ್ಥಾಪಕ ಎಂ.ಸಿ.ಮಧುಸೂದನ, ಕೆನರಾ ಬ್ಯಾಂಕ್ನ ಸಹಾಯಕ ಮಹಾಪ್ರಬಂಧಕ ಎನ್.ಶ್ರೀನಿವಾಸರಾವ್, ನಬಾರ್ಡ್ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮನೋಹರರೆಡ್ಡಿ, ಎಸ್ಬಿಐ ಬ್ಯಾಂಕ್ನ ವಿಭಾಗೀಯ ವ್ಯವಸ್ಥಾಪಕ ಮಹದೇವಸ್ವಾಮಿ, ಗ್ರಾಮಾಂತರ ಜಿಲ್ಲೆಯ ಎಲ್ಲ ಬ್ಯಾಂಕಿನ ಮುಖ್ಯಸ್ಥರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.