ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಮಾಹಿತಿ ಮೇರೆಗೆ ಆರೋಪಿಗಳನ್ನು ಹಿಂಬಾಲಿಸಿದ ಯಲಹಂಕ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮಂಜೇಗೌಡ ನೇತೃತ್ವದ ತಂಡ ಬಂಧಿಸಲು ಮುಂದಾದಾಗ ಆರೋಪಿಗಳಿಬ್ಬರು ಕಲ್ಲು ತೂರಿದ ಪರಿಣಾಮ ಅತ್ಮ ರಕ್ಷಣೆಗಾಗಿ ಗುಂಡು ಹಾರಿಸುವುದು ಅನಿರ್ವಾಯವಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.