ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ. ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ. ಜಗನ್ನಾಥ್, ಮುಖಂಡರಾದ ಆಂಜನಮೂರ್ತಿ, ಆದಿತ್ಯ ನಾಗೇಶ್, ರೇವತಿ ಅನಂತರಾಮ್, ಅಖಿಲೇಶ್, ಶ್ರೀನಗರ ಬಷೀರ್, ಪು. ಮಹೇಶ್, ಮಜರಾಹೊಸಹಳ್ಳಿ ಗ್ರಾ.ಪಂ.ಅಧ್ಯಕ್ಷ ಸಂದೇಶ್ ಹಾಜರಿದ್ದರು.