ಆದರೆ, ಸೋಮವಾರ ಬೆಳಿಗ್ಗೆ ಮುಂದುವರೆದ ಶೋಧ ಕಾರ್ಯದಲ್ಲಿ ಆ ಇಬ್ಬರೂ ಯುವಕರ ದೇಹವೂ ನೀರಿನಲ್ಲಿ ಸಿಕಿದ್ದು, ಮೃತದೇಹವನ್ನು ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರನ್ನು ಬೆಂಗಳೂರಿನ ಆರ್.ಟಿ.ನಗರದ ಶೇಖ್ ಥೈರ್, ತೋಹಿದ್, ಶಾಹಿದ್, ಮತ್ತು ಪೈಜಲ್ ಎಂದು ಗುರುತಿಸಲಾಗಿದ್ದು, ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.