ಗುರುವಾರ, 24 ಜುಲೈ 2025
×
ADVERTISEMENT
ADVERTISEMENT

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ: ಲೇಖಕ ಬಿ.ಶ್ರೀಪಾದ ಭಟ್‌

Published : 21 ಜುಲೈ 2025, 2:04 IST
Last Updated : 21 ಜುಲೈ 2025, 2:04 IST
ಫಾಲೋ ಮಾಡಿ
Comments
‘ಬಹುತ್ವ ಭಾರತದಲ್ಲಿ ಏಕ ಸಂಸ್ಕೃತಿ ಅಸಾಧ್ಯ’
ಇದು ಬಹುತ್ವ ಭಾರತ. ಇಲ್ಲಿ ಒಂದು ಭಾಷೆ ಒಂದು ಶಿಕ್ಷಣ ನೀತಿ ಅಸಾಧ್ಯ. ಹಿಂದಿ ರಾಷ್ಟ್ರ ಭಾಷೆ ಅಲ್ಲ. ಉತ್ತರ ದಕ್ಷಿಣದಲ್ಲಿ ಯಾವುದೂ ಶ್ರೇಷ್ಠವಲ್ಲ ಯಾವುದೂ ಕನಿಷ್ಠವೂ ಅಲ್ಲ. ಎಲ್ಲವೂ ಸಮಾನ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ರವಿ ಬಾಗಿ ಹೇಳಿದರು. ಯಾವುದೇ ಒಂದು ರಾಜ್ಯದ ಚುನಾಯಿತ ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬಂದು ಆಡಳಿತ ನಡೆಸುವಾಗ ಸರ್ಕಾರ ಪತನವಾಗುತ್ತದೆ ಎಂದು ವಿರೋಧ ಪಕ್ಷಗಳು ಹೇಳುವುದೇ ತಪ್ಪು. ಕೇಂದ್ರ ಸರ್ಕಾರದ ಬಜೆಟ್‌ ಮೊತ್ತ ದೊಡ್ಡದಾಗಿರುವಂತೆ ರಾಜ್ಯಗಳಿಗೆ ಬರುವ ಅನುದಾನವು ಹೆಚ್ಚಾಗಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT