ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ನಗರೀಕರಣ ಬೆಂಗಳೂರು ಹಾಲು ಒಕ್ಕೂಟಕ್ಕೆ ದೊಡ್ಡ ಹೊಡೆತ: ಡಿ.ಕೆ.ಸುರೇಶ್

Published : 6 ಜುಲೈ 2025, 1:57 IST
Last Updated : 6 ಜುಲೈ 2025, 1:57 IST
ಫಾಲೋ ಮಾಡಿ
Comments
ಮಾರುಕಟ್ಟೆ ವ್ಯವಸ್ಥೆಗೆ ಕ್ರಮ
ಇತ್ತೀಚೆಗೆ ಹಾಲು ಉತ್ಪಾದನೆಯಲ್ಲಿ ಏರಿಕೆಯಾಗುತ್ತಿದ್ದು ಮಾರುಕಟ್ಟೆ ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ರೈತರು ದುಪ್ಪಟ್ಟು ಹಾಲು ಉತ್ಪಾದನೆ ಮಾಡಿ ಆರ್ಥಿಕವಾಗಿ ಸಬಲರಾಗಬೇಕು. ಅದಕ್ಕೆ ಬೇಕಾದ ಎಲ್ಲಾ ಕ್ರಮಗಳಿಗೆ ಮುಂದಾಗಿ ಎಂದು ಡಿ.ಕೆ.ಸುರೇಶ್ ಅಧಿಕಾರಿಗಳಿಗೆ ಸೂಚಿಸಿದರು. ಹೈನುಗಾರಿಕೆ ಅಭಿವೃದ್ಧಿಗೊಳಿಸಿ ಹಿಂದಿನ ಕಾಲದಲ್ಲಿ ಯಾರ ಮನೆಯಲ್ಲಿ ಹೆಚ್ಚಿನ ದನಗಳು ಜಿರಾಯ್ತಿ ಇರುತ್ತಿತ್ತೋ ಅಂತಹ ಮನೆಗಳನ್ನು ಹುಡುಕಿ ಹೆಣ್ಣು ಕೊಡುತ್ತಿದ್ದರು. ಆದರೆ ಇಂದು ಹೈನುಗಾರಿಕೆ ಕೃಷಿ ಎಂದರೆ ಹೆಣ್ಣು ಕೊಡಲು ಹಿಂದುಮುಂದು ನೋಡುತ್ತಿದ್ದಾರೆ. ಅದನ್ನು ಹೋಗಲಾಡಿಸಿ ರೈತರು ಯಾವುದೇ ಅಧಿಕಾರಿ ದೊಡ್ಡ ಹುದ್ದೆಗಿಂತ ಕಡಿಮೆ ಇಲ್ಲ ಎಂಬಂತೆ ಹೈನುಗಾರಿಕೆ ಅಭಿವೃದ್ಧಿಗೊಳಿಸಬೇಕಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT