ಬ್ರಾಹ್ಮಣ ಮಹಾಸಭಾದ ಹಿರಿಯ ಉಪಾಧ್ಯಕ್ಷ ಲಕ್ಷ್ಮೀಕಾಂತ, ಕಾರ್ಯದರ್ಶಿ ರಾಮಪ್ರಸಾದ್, ಗಾಯತ್ರಿ ವಿಪ್ರ ವೃಂದದ ಅಧ್ಯಕ್ಷ ಪಿ.ಕೃಷ್ಣಮೂರ್ತಿ, ಗೌರವ ಅಧ್ಯಕ್ಷ ಸೋಮಶೇಖರ್ ರಾವ್, ಕಾರ್ಯದರ್ಶಿ ಗುರುರಾಜ್ ಕಳ್ಳಿಹಾಲ್, ಖಜಾಂಚಿ ದತ್ತಾತ್ತ್ರೇಯ ನಾಡಿಗೇರ, ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಪಟಾಪಟ್, ಮುಖಂಡರಾದ ರವಿ, ವೆಂಕಟೇಶ್ ಕುಲಕರ್ಣಿ ಹಾಜರಿದ್ದರು.