ತಾಲ್ಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ. ಸತೀಶ್, ಟೌನ್ ಅಧ್ಯಕ್ಷ ಡಾ.ಸಿ. ಜಯರಾಜ್, ತಾಲ್ಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ ಅಬಕಾರಿ ಶ್ರೀನಿವಾಸಯ್ಯ, ಪುರಸಭೆ ಮಾಜಿ ಅಧ್ಯಕ್ಷ ಚೌಡಪ್ಪ, ತಾ.ಪಂ. ಮಾಜಿ ಸದಸ್ಯ ಚೀಮಂಡಹಳ್ಳಿ ರಾಜೇಂದ್ರ, ಗ್ರಾ.ಪಂ. ಸದಸ್ಯರಾದ ನಂದಿನಿ ರಾಜ್ ಗೋಪಾಲ್, ಚಂದ್ರಶೇಖರ್ ಹಾಜರಿದ್ದರು.