ಹಿಂದಿನ ಪೊಲೀಸ್ ಅಧಿಕ್ಷಕ ಶ್ರೀರಾಮ್ ನಿವಾಸ್ ಸೆಪಟ್, ಪೊಲೀಸ್ ಅಧೀಕ್ಷಕ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿ.ಜೆ. ಸಜೀತ್ ಅವರ ಮಾರ್ಗದರ್ಶನದಲ್ಲಿ ಬಂಧಿತರನ್ನು ವಿಚಾರಣೆ ನಡೆಸಲಾಗಿದೆ. ಸಿ.ಪಿ.ಐ. ಡಿ.ಆರ್. ಪ್ರಕಾಶ್, ಪಿ.ಎಸ್.ಐ. ನಂದೀಶ್, ಸಿಬ್ಬಂದಿ ನಾರಾಯಣಸ್ವಾಮಿ, ಚಂದ್ರು, ಹೆಚ್.ಸಿ. ಉಮೇಶ್, ಬಸವರಾಜ್, ಮಧುಕುಮಾರ್, ಅರುಣ್ಕುಮಾರ್, ವೈ.ಎನ್.ರಮೇಶ್, ಪ್ರಸನ್ನಕುಮಾರ್, ರವಿ, ನಿಂಗಜ್ಜ, ರಮೇಶ್ನಾಯ್ಕ, ಸಾಬಣ್ಣ, ರಮೇಶ್.ಬಿ.ಎಸ್, ರುದ್ರೇಶ್ ಇದ್ದರು.