ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಶಿರಸ್ತೆದಾರ್ ಸುರೇಶ್, ರಾಜಸ್ವ ನಿರೀಕ್ಷಕ ನರಸಿಂಹ, ಉಪಾಧ್ಯಕ್ಷ ಶಿವಾರೆಡ್ಡಿ, ಸಹ ಕಾರ್ಯದರ್ಶಿ ಶಂಗಪ್ಪ, ಸಂಘಟನ ಕಾರ್ಯದರ್ಶಿ ರಾಮಾಂಜಿನಪ್ಪ, ಮುಖಂಡರಾದ ಬಿ.ಆನಂದರೆಡ್ಡಿ, ಜಯರಾಮ ರೆಡ್ಡಿ, ಅಶ್ವಥ್ ರೆಡ್ಡಿ, ವೆಂಕಟರಾಮ ರೆಡ್ಡಿ, ಪುಟ್ಟರಾಜುರೆಡ್ಡಿ, ಶಿಕ್ಷಕರಾದ ಮಲ್ಲಿಕಾರ್ಜುನ ರೆಡ್ಡಿ, ಹರೀಶ್ ರೆಡ್ಡಿ ಇದ್ದರು.