<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದ ಗ್ರಾಮದೇವತೆ ಗಂಗಾತಾಯಿ ದೇವಾಲಯದಲ್ಲಿ ಬುಧವಾರ ಗಂಗಾಮತಸ್ಥರು ಹಾಗೂ ಅನ್ನದಾನ ಸಮಿತಿಯಿಂದ ಜಾತ್ರಾ ಮಹೋತ್ಸವದ ಅಂಗವಾಗಿ ಅನ್ನದಾನ ಏರ್ಪಡಿಸಲಾಗಿತ್ತು.</p>.<p>ದೇವಾಲಯದಲ್ಲಿ ಪೂಜೆ ನಡೆಸಿದ ನಂತರ, ದೇವಾಲಯದ ಆವರಣದಲ್ಲೆ ಅಡುಗೆ ತಯಾರಿಸಿ, ಭಕ್ತರಿಗೆ ಊಟ ಬಡಿಸಲಾಯಿತು.</p>.<p>ಪ್ರತಿಯೊಬ್ಬರೂ ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು. ತಮ್ಮಲ್ಲಿರುವುದನ್ನು ಇತರರಿಗೆ ದಾನ ಮಾಡುವ ಮೂಲಕ ಸಾರ್ಥಕತೆಯ ಜೀವನ ನಡೆಸಬೇಕು ಎಂದು ಹಿರಿಯ ಮುಖಂಡ ಪಿ.ಸಂಪತ್ ತಿಳಿಸಿದರು.</p>.<p>ಹಿರಿಯರು ಈ ಪದ್ಧತಿಯನ್ನು ಪಾಲಿಸಿಕೊಂಡು ಬಂದಿದ್ದಾರೆ. ಭಕ್ತರ ನೆರವಿನಿಂದ ಪ್ರತಿವರ್ಷದಂತೆ ಈ ವರ್ಷವೂ ಅನ್ನದಾನ ಮಾಡುತ್ತಿದ್ದೇವೆ ಎಂದು ಗಂಗಾಮತಸ್ಥರ ಸಂಘದ ಅಧ್ಯಕ್ಷ ಉಪೇಂದ್ರಕುಮಾರ್ ಹೇಳಿದರು.</p>.<p>ಎಂ.ಮಂಜುನಾಥ್, ಎನ್.ಮುನಿರಾಜು, ಎಂ.ಮೋಹನ್ ಬಾಬು, ಎಂ.ಮಂಜುನಾಥ್, ಎಂ.ಮುರಳಿಮೋಹನ್, ವಿ.ಮುನಿರಾಜು, ಗಂಗಾಧರ್, ಎನ್.ರಾಮಮೂರ್ತಿ, ಶ್ರೀಧರ್, ಶಿವಕುಮಾರ್, ಲಕ್ಷ್ಮಣ್, ನಾಗರಾಜ್, ನಾರಾಯಣಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-15-1027739151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದ ಗ್ರಾಮದೇವತೆ ಗಂಗಾತಾಯಿ ದೇವಾಲಯದಲ್ಲಿ ಬುಧವಾರ ಗಂಗಾಮತಸ್ಥರು ಹಾಗೂ ಅನ್ನದಾನ ಸಮಿತಿಯಿಂದ ಜಾತ್ರಾ ಮಹೋತ್ಸವದ ಅಂಗವಾಗಿ ಅನ್ನದಾನ ಏರ್ಪಡಿಸಲಾಗಿತ್ತು.</p>.<p>ದೇವಾಲಯದಲ್ಲಿ ಪೂಜೆ ನಡೆಸಿದ ನಂತರ, ದೇವಾಲಯದ ಆವರಣದಲ್ಲೆ ಅಡುಗೆ ತಯಾರಿಸಿ, ಭಕ್ತರಿಗೆ ಊಟ ಬಡಿಸಲಾಯಿತು.</p>.<p>ಪ್ರತಿಯೊಬ್ಬರೂ ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು. ತಮ್ಮಲ್ಲಿರುವುದನ್ನು ಇತರರಿಗೆ ದಾನ ಮಾಡುವ ಮೂಲಕ ಸಾರ್ಥಕತೆಯ ಜೀವನ ನಡೆಸಬೇಕು ಎಂದು ಹಿರಿಯ ಮುಖಂಡ ಪಿ.ಸಂಪತ್ ತಿಳಿಸಿದರು.</p>.<p>ಹಿರಿಯರು ಈ ಪದ್ಧತಿಯನ್ನು ಪಾಲಿಸಿಕೊಂಡು ಬಂದಿದ್ದಾರೆ. ಭಕ್ತರ ನೆರವಿನಿಂದ ಪ್ರತಿವರ್ಷದಂತೆ ಈ ವರ್ಷವೂ ಅನ್ನದಾನ ಮಾಡುತ್ತಿದ್ದೇವೆ ಎಂದು ಗಂಗಾಮತಸ್ಥರ ಸಂಘದ ಅಧ್ಯಕ್ಷ ಉಪೇಂದ್ರಕುಮಾರ್ ಹೇಳಿದರು.</p>.<p>ಎಂ.ಮಂಜುನಾಥ್, ಎನ್.ಮುನಿರಾಜು, ಎಂ.ಮೋಹನ್ ಬಾಬು, ಎಂ.ಮಂಜುನಾಥ್, ಎಂ.ಮುರಳಿಮೋಹನ್, ವಿ.ಮುನಿರಾಜು, ಗಂಗಾಧರ್, ಎನ್.ರಾಮಮೂರ್ತಿ, ಶ್ರೀಧರ್, ಶಿವಕುಮಾರ್, ಲಕ್ಷ್ಮಣ್, ನಾಗರಾಜ್, ನಾರಾಯಣಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-15-1027739151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>