ಶುಕ್ರವಾರ, 30 ಜನವರಿ 2026
×
ADVERTISEMENT
ADVERTISEMENT

ವಿಜಯಪುರ: ಹೆಜ್ಜೆ ಹೆಜ್ಜೆಗೂ ಹಳ್ಳ ಗುಂಡಿಗಳು..

ವಿಜಯಪುರ–ನಾಗರಬಾವಿಯ ರಸ್ತೆ; ವಾಹನ ಸವಾರರ ತಾಳ್ಮೆ ಪರೀಕ್ಷೆ ಕೇಂದ್ರ
Published : 30 ಜನವರಿ 2026, 2:47 IST
Last Updated : 30 ಜನವರಿ 2026, 2:47 IST
ಫಾಲೋ ಮಾಡಿ
Comments
ವಿಜಯಪುರ ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆ ಗುಂಡಿಗಳಿಂದ ಕೂಡಿರುವುದು
ವಿಜಯಪುರ ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆ ಗುಂಡಿಗಳಿಂದ ಕೂಡಿರುವುದು
- ಗ್ರಾಮೀಣ ಪ್ರದೇಶದ ಬಹುತೇಕ ರೈತರು ಸಂಚರಿಸಲು ನಾಗರಬಾವಿ ರಸ್ತೆಯನ್ನು ಅವಲಂಭಿಸಿದ್ದಾರೆ. ದೊಡ್ಡ ಗಾತ್ರದ ಗುಂಡಿಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಕೂಡಲೇ ಅಧಿಕಾರಿಗಳು ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಗೆ ಒತ್ತು ನೀಡಬೇಕು.
ಕಿರಣ್ ಜೆಡಿಎಸ್ ಯುವ ಮುಖಂಡ
ನಾಗರಬಾವಿ ರಸ್ತೆ ಹಾಳಾಗಿರುವುದು ಜನರ ಪ್ರಾಣಕ್ಕೆ ಕುತ್ತು ತಂದಿದೆ. ಇತ್ತೀಚೆಗೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದ್ದು ಕ್ಷೇತ್ರದ ಶಾಸಕರು ಸಚಿವರು ಇತ್ತ ಗಮನ ಹರಿಸಿ ರಸ್ತೆ ಅಭಿವೃದ್ಧಿಪಡಿಸುವತ್ತ ಗಮನ ಹರಿಸಬೇಕು.
ಮುನೇಶ್ ಕೊಮ್ಮಸಂದ್ರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT