ಕೋಲಾರ ಜಿಲ್ಲೆಯ ಆವಣಿ ಗ್ರಾಮದ ಹತ್ತು ಮಂದಿ ಸರಕು ಸಾಗಾಣಿಕೆಯ ಆಟೊದಲ್ಲಿ ಚಿಕ್ಕಬಳ್ಳಾಪುರದ ಈಶಾ ಕೇಂದ್ರಕ್ಕೆ ಹೋಗಿ ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೊ ಉರುಳಿ, ವಿದ್ಯುತ್ ಪರಿವರ್ತಕ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಂಬವು ಉರುಳಿ ಬಿದ್ದಿದೆ. ಆಟೊ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.