ಭಾನುವಾರ, 16 ನವೆಂಬರ್ 2025
×
ADVERTISEMENT
ADVERTISEMENT

ದೇವನಹಳ್ಳಿ: ವಿಜಯಪುರ ನಗರದ ರಸ್ತೆ ಇಕ್ಕೆಲಗಳಲ್ಲಿ ಕಸದ ರಾಶಿ

ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ
Published : 16 ನವೆಂಬರ್ 2025, 3:53 IST
Last Updated : 16 ನವೆಂಬರ್ 2025, 3:53 IST
ಫಾಲೋ ಮಾಡಿ
Comments
ವಿಜಯಪುರ ಪಟ್ಟಣದಿಂದ ಮಂಡಿಬೆಲೆಗೆ ಹೋಗುವ ರಸ್ತೆಯ ಬದಿ ಪ್ಲಾಸ್ಟಿಕ್ ತ್ಯಾಜ್ಯ ಕಂಡು ಬಂದಿರುವುದು.
ವಿಜಯಪುರ ಪಟ್ಟಣದಿಂದ ಮಂಡಿಬೆಲೆಗೆ ಹೋಗುವ ರಸ್ತೆಯ ಬದಿ ಪ್ಲಾಸ್ಟಿಕ್ ತ್ಯಾಜ್ಯ ಕಂಡು ಬಂದಿರುವುದು.
ವಿಜಯಪುರ ಪಟ್ಟಣದ ಹೊರವಲಯದ ಪ್ರಮುಖ ರಸ್ತೆ ಬದಿಗಳಲ್ಲಿ ಅನುಪಯುಕ್ತ ತ್ಯಾಜ್ಯ ತಂದು ರಾಶಿ ಹಾಕಲಾಗುತ್ತಿದೆ. ಇದಕ್ಕೆ ಪುರಸಭೆ ಅಧಿಕಾರಿಗಳು ಕಡಿವಾಣ ಹಾಕಬೇಕು
ಕಿರಣ್, ವಿಜಯಪುರ ನಿವಾಸಿ
ವಾಹನ ದಟ್ಟನೆ ಇರುವ ರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯ ಸುರಿಯುತ್ತಿರುವುದರಿಂದ ಅಲ್ಲಿನ ಸುತ್ತಲಿನ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದಕ್ಕೆ ಈಗಲೇ ಕಡಿವಾಣ ಹಾಕದಿದ್ದರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತದೆ
ಜಯರಾಂ ಹಾರ್ಡಿಪುರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT