ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪವಿಭಾಗಾಧಿಕಾರಿ ಅರುಳ್ಕುಮಾರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂತೋಣಿ ಮರಿಯಪ್ಪನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಡಿವೈಎಸ್ಪಿ ಟಿ.ರಂಗಪ್ಪ, ತಹಶೀಲ್ದಾರ್ ಟಿ.ಶಿವರಾಜು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.