ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ್ಣುವರ್ಧನ್ ಜನ್ಮದಿನ ಆಚರಣೆ

Last Updated 18 ಸೆಪ್ಟೆಂಬರ್ 2020, 14:03 IST
ಅಕ್ಷರ ಗಾತ್ರ

ವಿಜಯಪುರ: ಪಟ್ಟಣದಲ್ಲಿ ವಿಷ್ಣು ಸೇನಾ ಸಮಿತಿಯ ವತಿಯಿಂದ ವಿಷ್ಣುವರ್ಧನ್ ಅವರ ಜನ್ಮದಿನದ ಅಂಗವಾಗಿ ಬಡವರಿಗೆ ಅನ್ನದಾನ ಮಾಡಿ, ಸಸಿ ವಿತರಣೆ ಮಾಡಲಾಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಸ್.ಭಾಸ್ಕರ್, ಪ್ರಕಾಶ್, ವಿ.ಎನ್.ರಮೇಶ್, ಮುನಿವೀರಣ್ಣ, ಮಂಜುನಾಥ್, ಜಿ.ಎಂ.ಚಂದ್ರು, ಮುನಿರಾಜು, ನಂದಕುಮಾರ್, ಶಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT