ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಎಸ್‌ಎಸ್‌ಎನ್ ಸಾಮಾನ್ಯ ಸಭೆ

Last Updated 31 ಆಗಸ್ಟ್ 2022, 5:20 IST
ಅಕ್ಷರ ಗಾತ್ರ

ಕುಂದಾಣ(ದೇವನಹಳ್ಳಿ): ತಾಲ್ಲೂಕಿನ ಕುಂದಾಣ ವ್ಯವಸಾಯ ಸೇವಾ ಸಹಕಾರ ಸಂಘದ ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ. 16ರಂದು ಸಂಘದ ಆವರಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ಎನ್‌. ಸೊಣ್ಣಪ್ಪ, ಕೆ. ರಮೇಶ್‌, ಉಪಾಧ್ಯಕ್ಷೆ ಭಾಗ್ಯಾ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ನಿರ್ದೇಶಕರು, ಸದಸ್ಯರು ಭಾಗವಹಿಸಬೇಕು ಎಂದು ಸಂಘದ ಅಧ್ಯಕ್ಷ ಡಿ.ಜಿ. ಪ್ರಭಾಕರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT