ಕುಂದಾಣ(ದೇವನಹಳ್ಳಿ): ತಾಲ್ಲೂಕಿನ ಕುಂದಾಣ ವ್ಯವಸಾಯ ಸೇವಾ ಸಹಕಾರ ಸಂಘದ ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ. 16ರಂದು ಸಂಘದ ಆವರಣದಲ್ಲಿ ನಡೆಯಲಿದೆ.
ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎನ್. ಸೊಣ್ಣಪ್ಪ, ಕೆ. ರಮೇಶ್, ಉಪಾಧ್ಯಕ್ಷೆ ಭಾಗ್ಯಾ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ನಿರ್ದೇಶಕರು, ಸದಸ್ಯರು ಭಾಗವಹಿಸಬೇಕು ಎಂದು ಸಂಘದ ಅಧ್ಯಕ್ಷ ಡಿ.ಜಿ. ಪ್ರಭಾಕರ್ ತಿಳಿಸಿದ್ದಾರೆ.