ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತೇವೆ

Last Updated 16 ನವೆಂಬರ್ 2019, 13:30 IST
ಅಕ್ಷರ ಗಾತ್ರ

ಸೂಲಿಬೆಲೆ: ಹೋಬಳಿಯ ಅನೇಕ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರು, ಹೊಸಕೋಟೆ ವಿಧಾನಸಭಾ ಉಪ ಚುನಾವಣೆಗೆ ಶನಿವಾರ ನಾಮಪತ್ರ ಸಲ್ಲಿಸಿದ ಪಕ್ಷದ ಅಭ್ಯರ್ಥಿ ಪದ್ಮಾವತಿ ಸುರೇಶ್ ಅವರನ್ನು ಬೆಂಬಲಿಸಲು ಹೊಸಕೋಟೆಗೆ ತೆರಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೂಲಿಬೆಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಅರುಣ್ ಕುಮಾರ್, ರಮೇಶ್ ಮಾತನಾಡಿ, ‘ನಾವು ಮೊದಲಿನಿಂದಲೂ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಪಕ್ಷದಿಂದ ಯಾರೇ ಸ್ಪರ್ಧಿಸಿದೂಅವರ ಪರವಾಗಿ ದುಡಿಯುತ್ತೇವೆ’ ಎಂದರು.

ಸೂಲಿಬೆಲೆ ಗ್ರಾಮ ಪಂಚಾಯಿತಿ ಸದಸ್ಯ ಅಮ್ಜದ್ ಸೇರಿದಂತೆ ಅನೇಕ ಸದಸ್ಯರು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT