<p><strong>ದೊಡ್ಡಬಳ್ಳಾಪುರ: ತಾಲ್ಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ </strong>ವ್ಯಕ್ತಿಯೊಬ್ಬ ಸುಮಾರು 40 ಅಡಿ ಆಳದ ಪಾಳುಬಾವಿಗೆ ಬಿದ್ದು ಮೃತಟ್ಟಿದ್ದನೆ.</p>.<p>ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ದೊಡ್ಡಬೆಳವಂಗಲ ಠಾಣೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ತರಳಿ ಶವವನ್ನು ಹೊರಕ್ಕೆ ತೆಗೆದಿದ್ದಾರೆ.</p>.<p>ಮೃತನ ಬಳಿ ಇದ್ದ ಮೊಬೈಲ್ ಪರಿಶೀಲಿಸಿದಾಗ ಆತ ಬೆಂಗಳೂರಿನ ಎಂ.ಎಸ್.ಪಾಳ್ಯ ವಾಸಿ ಮೊಣ್ಣಯ್ಯ ಮುತ್ತು (59 ವರ್ಷ) ಎಂದು ಗುರುತಿಸಲಾಗಿದೆ. ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: ತಾಲ್ಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ </strong>ವ್ಯಕ್ತಿಯೊಬ್ಬ ಸುಮಾರು 40 ಅಡಿ ಆಳದ ಪಾಳುಬಾವಿಗೆ ಬಿದ್ದು ಮೃತಟ್ಟಿದ್ದನೆ.</p>.<p>ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ದೊಡ್ಡಬೆಳವಂಗಲ ಠಾಣೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ತರಳಿ ಶವವನ್ನು ಹೊರಕ್ಕೆ ತೆಗೆದಿದ್ದಾರೆ.</p>.<p>ಮೃತನ ಬಳಿ ಇದ್ದ ಮೊಬೈಲ್ ಪರಿಶೀಲಿಸಿದಾಗ ಆತ ಬೆಂಗಳೂರಿನ ಎಂ.ಎಸ್.ಪಾಳ್ಯ ವಾಸಿ ಮೊಣ್ಣಯ್ಯ ಮುತ್ತು (59 ವರ್ಷ) ಎಂದು ಗುರುತಿಸಲಾಗಿದೆ. ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>