ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ವ್ಯವಸ್ಥಾಪಕ ನರಸಿಂಹಮೂರ್ತಿ, ನಗರಸಭೆ ಪೌರಾಯುಕ್ತ ಆರ್.ಮಂಜುನಾಥ್, ನಗರಸಭೆ ಪರಿಸರ ಎಂಜಿನಿಯರ್ ಈರಣ್ಣ, ಬಾಶೆಟ್ಟಿಹಳ್ಳಿ ಕೈಗಾರಿಕ ಒಕ್ಕೂಟದ ಅಧ್ಯಕ್ಷ ತ್ರಿಲೋಕ ಎಸ್.ಗುಹಟ್ಟಿ, ಮುಖ್ಯ ಕಾರ್ಯನಿರ್ವಾಹಕ ಆಂಜನೇಯಲು, ಎಸ್ಸಿಲಾರ್ ಉತ್ಪಾದನಾ ಘಟಕದ ವ್ಯವಸ್ಥಾಪಕ ನಿರ್ದೇಶಕ ಮನೋಜ್ಕುಮಾರ್, ಹಿರಿಯ ನಿರ್ದೇಶಕ ಮಿಲಿಂದ್ ಜಾಧವ್, ಕೆ.ವಿ.ಮಹೇಶ್, ಕಾರ್ಖಾನೆ ವ್ಯವಸ್ಥಾಪಕ ಹಿರೆನ್ಮಲ್ಪೆ, ಅಯೋಜಕರಾದ ಮುರುಳಿಕೃಷ್ಣ, ಪ್ರಮೋದ್ಮಲ್ಯ, ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಮಂಜುನಾಥ್, ಎಲ್ ಆಡ್ ಟಿ ಸಿಎಸ್ಆರ್ ಮುಖ್ಯಸ್ಥ ಅವಿನಾಶ್, ಪರಿಸರ ಸಿರಿ ಕ್ಷೇಮಾಭವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ್ರೆಡ್ಡಿ, ಸದಸ್ಯರಾದ ಭಾಸ್ಕರ್, ಜಿ.ರಾಜಶೇಖರ್, ವಾಸು, ವೆಂಕೋಬರಾವ್, ರಾಜು, ರೇಣುಕಾ,ಜಗನ್ನಾಥ್, ಮೋದಿ ಬಾಯ್ಸ್ ಅಧ್ಯಕ್ಷ ನರೇಂದ್ರ,ಜಿ.ಯಲ್ಲಪ್ಪ, ಭವಿಷ್ಯ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್, ತಿರುಮಳ ನಸರ್ರಿಯ ಮಾಲೀಕ ಹನುಮಂತರೆಡ್ಡಿ ಇದ್ದರು.