ಸಮಾವೇಶದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕಿರಣ ಮಹೇಶ್ವರಿ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸವಿತಾ ಅಶೋಕ್, ರಾಷ್ಟ್ರೀಯ ಪರಿಷತ್ ಸದಸ್ಯ ಜೋ.ನಾ.ಮಲ್ಲಿಕಾರ್ಜುನ್, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣಾ ಉಸ್ತುವಾರಿ ಸಚ್ಚಿದಾನಂದಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಶಿವಶಂಕರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಎಂ.ಕೆ.ವತ್ಸಲಾ ಜಗನ್ನಾಥ್, ನಗರಾಧ್ಯಕ್ಷೆ ಗಿರಿಜಾ, ಜಿಲ್ಲಾ ಮುಖಂಡರಾದ ಕಮಲಾ, ರಾಜಮ್ಮ, ದಾಕ್ಷಾಯಿಣಿ, ಜಿಲ್ಲಾ ಯುವ ಮೋರ್ಚಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ಶಿವಶಂಕರ್ ಇದ್ದರು.