ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸವೀಪ ಶೀತಲೀಕರಣ ಘಟಕಕ್ಕೆ ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆ ವ್ಯಾಪ್ತಿಗಳಲ್ಲಿ ರೈತರು ಬೆಳೆಯುವ ದ್ರಾಕ್ಷಿ, ಬಾಳೆ, ಸಪೋಟ, ಮಾವು, ಹಲಸು ಮತ್ತು ವಿವಿಧ ತರಕಾರಿಗಳನ್ನು ದಾಸ್ತಾನು ಮಾಡಲು ಘಟಕ ನೆರವಾಗಲಿದೆ. ಮಾರುಕಟ್ಟೆಯಲ್ಲಿ ಬೆಲೆ ಏರುಪೇರು ಆದಾಗ ರೈತರಿಗೆ ನಷ್ಟವಾಗಬಾರದು ಎಂದು ಹೇಳಿದರು.